Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
1. సౌలు ఇంకను ప్రభువుయొక్క శిష్యులను బెదరించుటయును హత్యచేయుటయును తనకు ప్రాణాధారమైనట్టు ప్రధానయాజకునియొద్దకు వెళ్లి
1. ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
2. యీ మార్గ మందున్న పురుషులనైనను స్త్రీలనైనను కనుగొనిన యెడల, వారిని బంధించి యెరూషలేము నకు తీసికొని వచ్చుటకు దమస్కులోని సమాజముల వారికి పత్రికలిమ్మని అడిగెను.
2. ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
3. అతడు ప్రయాణము చేయుచు దమస్కు దగ్గరకు వచ్చినప్పుడు, అకస్మాత్తుగా ఆకాశమునుండి యొక వెలుగు అతనిచుట్టు ప్రకాశించెను.
3. ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
4. అప్పుడతడు నేలమీదపడి సౌలా, సౌలా, నీవేల నన్ను హింసించుచున్నావని తనతో ఒక స్వరము పలుకుట వినెను.
4. ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
5. ప్రభువా, నీవెవడవని అతడడుగగా ఆయన నేను నీవు హింసించు చున్న యేసును;
5. ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು.
6. లేచి పట్టణములోనికి వెళ్లుము, అక్కడ నీవు ఏమి చేయవలెనో అది నీకు తెలుపబడునని చెప్పెను.
6. ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.
7. అతనితో ప్రయాణము చేసిన మనుష్యులు ఆ స్వరము వినిరి గాని యెవనిని చూడక మౌనులై నిలువ బడిరి.
7. ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
8. సౌలు నేలమీదనుండి లేచి కన్నులు తెరచినను ఏమియు చూడలేక పోయెను గనుక వారతని చెయ్యి పట్టుకొని దమస్కులోనికి నడిపించిరి.
8. ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.
9. అతడు మూడు దినములు చూపులేక అన్నపానము లేమియు పుచ్చుకొన కుండెను.
9. ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
10. దమస్కులో అననీయ అను ఒక శిష్యుడుండెను. ప్రభువు దర్శనమందు అననీయా, అని అతనిని పిలువగా
10. ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ
11. అతడు ప్రభువా, యిదిగో నేనున్నాననెను. అందుకు ప్రభువు నీవు లేచి, తిన్ననిదనబడిన వీధికి వెళ్లి, యూదా అనువాని యింట తార్సువాడైన సౌలు అనువానికొరకు విచారించుము; ఇదిగో అతడు ప్రార్థనచేయుచున్నాడు.
11. ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.
12. అతడు అననీయ అను నొక మనుష్యుడు లోపలికివచ్చి, తాను దృష్టిపొందునట్లు తలమీద చేతులుంచుట చూచి యున్నాడని చెప్పెను.
12. ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು.
13. అందుకు అననీయ ప్రభువా, యీ మనుష్యుడు యెరూషలేములో నీ పరిశుద్ధులకు ఎంతో కీడు చేసి యున్నాడని అతనిగూర్చి అనేకులవలన వింటిని.
13. ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು.
14. ఇక్కడను నీ నామమునుబట్టి ప్రార్థనచేయు వారినందరిని బంధించుటకు అతడు ప్రధానయాజకులవలన అధికారము పొంది యున్నాడని ఉత్తరమిచ్చెను.
14. ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
15. అందుకు ప్రభువునీవు వెళ్లుము, అన్యజనుల యెదుటను రాజుల యెదుటను ఇశ్రాయేలీయుల యెదుటను నా నామము భరించుటకు ఇతడు నేను ఏర్పరచుకొనిన సాధనమై యున్నాడు
15. ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
16. ఇతడు నా నామముకొరకు ఎన్ని శ్రమలను అనుభవింపవలెనో నేను ఇతనికి చూపుదునని అతనితో చెప్పెను.
16. ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು.
17. అననీయ వెళ్లి ఆ యింట ప్రవేశించి, అతని మీద చేతులుంచి సౌలా, సహోదరుడా నీవు వచ్చిన మార్గములో నీకు కనబడిన ప్రభువైన యేసు, నీవు దృష్టి పొంది, పరిశుద్ధాత్మతో నింపబడునట్లు నన్ను పంపి యున్నాడని చెప్పెను.
17. ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
18. అప్పుడే అతని కన్నులనుండి పొరలవంటివి రాలగా దృష్టికలిగి, లేచి బాప్తిస్మము పొందెను; తరువాత ఆహారము పుచ్చుకొని బలపడెను.
18. ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.
19. పిమ్మట అతడు దమస్కులోనున్న శిష్యులతోకూడ కొన్ని దినములుండెను.
19. ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
20. వెంటనే సమాజమందిరములలో యేసే దేవుని కుమారుడని ఆయనను గూర్చి ప్రకటించుచు వచ్చెను.
20. ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು.
21. వినినవారందరు విభ్రాంతినొంది, యెరూషలేములో ఈ నామమునుబట్టి ప్రార్థన చేయువారిని నాశనము చేసినవాడితడే కాడా? వారిని బంధించి ప్రధాన యాజకులయొద్దకు కొనిపోవుటకు ఇక్కడికికూడ వచ్చి యున్నాడని చెప్పు కొనిరి.
21. ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು
22. అయితే సౌలు మరి ఎక్కువగా బలపడిఈయనే క్రీస్తు అని రుజువు పరచుచు దమస్కులో కాపురమున్న యూదులను కలవరపరచెను.
22. ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
23. అనేక దినములు గతించిన పిమ్మట యూదులు అతనిని చంపనాలోచింపగా
23. ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
24. వారి ఆలోచన సౌలునకు తెలియ వచ్చెను. వారు అతని చంపవలెనని రాత్రింబగళ్లు ద్వార ములయొద్ద కాచుకొనుచుండిరి
24. ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.
25. గనుక అతని శిష్యులు రాత్రివేళ అతనిని తీసికొని పోయి గంపలో ఉంచి, గోడగుండ అతనిని క్రిందికి దింపిరి.
25. ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.
26. అతడు యెరూషలేములోనికి వచ్చి శిష్యులతో కలిసి కొనుటకు యత్నముచేసెను గాని, అతడు శిష్యుడని నమ్మక అందరును అతనికి భయపడిరి.
26. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
27. అయితే బర్నబా అతనిని దగ్గరతీసి అపొస్తలుల యొద్దకు తోడుకొనివచ్చి అతడు త్రోవలో ప్రభువును చూచెననియు, ప్రభువు అతనితో మాటలాడెననియు, అతడు దమస్కులో యేసు నామమునుబట్టి ధైర్యముగా బోధించెననియు, వారికి వివరముగా తెలియపరచెను.
27. ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು
28. అతడు యెరూషలేములో వారితోకూడ వచ్చుచు పోవుచు,
28. ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
29. ప్రభువు నామమునుబట్టి ధైర్యముగా బోధించుచు, గ్రీకు భాషను మాట్లాడు యూదులతో మాటలాడుచు తర్కించుచునుండెను.
29. ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.
30. వారు అతనిని చంప ప్రయత్నము చేసిరి గాని సహోదరులు దీనిని తెలిసికొని అతనిని కైసరయకు తోడు కొనివచ్చి తార్సునకు పంపిరి.
30. ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
31. కావున యూదయ గలిలయ సమరయ దేశములందంతట సంఘము క్షేమాభివృద్ధినొందుచు సమాధానము కలిగియుండెను; మరియు ప్రభువునందు భయమును పరిశుద్ధాత్మ ఆదరణయు కలిగి నడుచుకొనుచు విస్తరించుచుండెను.
31. ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
32. ఆ తరువాత పేతురు సకల ప్రదేశములలో సంచారము చేయుచు, లుద్దలో కాపురమున్న పరిశుద్ధులయొద్దకు వచ్చెను.
32. ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
33. అక్కడ పక్షవాయువు కలిగి యెనిమిది ఏండ్లనుండి మంచము పట్టియుండిన ఐనెయ అను ఒక మనుష్యుని చూచి,
33. ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
34. పేతురు ఐనెయా, యేసు క్రీస్తు నిన్ను స్వస్థపరచుచున్నాడు, నీవు లేచి నీ పరుపు నీవే పరచుకొనుమని అతనితో చెప్పగా
34. ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
35. వెంటనే అతడు లేచెను. లుద్దలోను షారోనులోను కాపురమున్నవారందరు అతనిచూచి ప్రభువుతట్టు తిరిగిరి.
35. ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
36. మరియు యొప్పేలో తబితా అను ఒక శిష్యురాలు ఉండెను; ఆమెకు భాషాంతరమున దొర్కా అని పేరు. ఆమె సత్ క్రియలను ధర్మకార్యములను బహుగా చేసి యుండెను.
36. ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
37. ఆ దినములయందామె కాయిలాపడి చనిపోగా, వారు శవమును కడిగి మేడ గదిలో పరుండ బెట్టిరి.
37. ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
38. లుద్ద యొప్పేకు దగ్గరగా ఉండుటచేత పేతురు అక్కడ ఉన్నాడని శిష్యులు విని, అతడు తడవుచేయక తమయొద్దకు రావలెనని వేడుకొనుటకు ఇద్దరు మనుష్యులను అతని యొద్దకు పంపిరి.
38. ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
39. పేతురు లేచి వారితోకూడ వెళ్లి అక్కడ చేరినప్పుడు, వారు మేడగదిలోనికి అతనిని తీసికొని వచ్చిరి; విధవరాండ్రందరు వచ్చి యేడ్చుచు, దొర్కా తమతోకూడ ఉన్నప్పుడు కుట్టిన అంగీలును వస్త్రములును చూపుచు అతని యెదుట నిలిచిరి.
39. ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
40. పేతురు అందరిని వెలుపలికి పంపి మోకాళ్లూని ప్రార్థనచేసి శవమువైపు తిరిగి తబితా, లెమ్మనగా ఆమె కన్నులు తెరచి పేతురును చూచి లేచి కూర్చుండెను.
40. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.
41. అతడామెకు చెయ్యి యిచ్చి లేవనెత్తి, పరిశుద్ధులను విధవరాండ్రను పిలిచి ఆమెను సజీవురాలనుగా వారికి అప్పగించెను.
41. ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
42. ఇది యొప్పేయందంతట తెలిసినప్పుడు అనేకులు ప్రభువు నందు విశ్వాసముంచిరి.
42. ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
43. పేతురు యొప్పేలో సీమోనను ఒక చర్మకారునియొద్ద బహుదినములు నివసించెను.
43. ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.