Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
1. రాజులను సంహారముచేసి, తిరిగి వచ్చుచున్న అబ్రాహామునుఆదికాండము 14:17-20
1. ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
2. ఎవడు కలిసికొని అతనిని ఆశీర్వదించెనో, యెవనికి అబ్రాహాము అన్నిటిలో పదియవవంతు ఇచ్చెనో, ఆ షాలేమురాజును మహోన్నతుడగు దేవుని యాజకుడునైన మెల్కీసెదెకు నిరంతరము యాజకుడుగా ఉన్నాడు. అతని పేరుకు మొదట నీతికి రాజనియు, తరువాత సమాధానపు రాజనియు అర్థ మిచ్చునట్టి షాలేము రాజని అర్థము.
2. ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
3. అతడు తండ్రిలేనివాడును తల్లిలేని వాడును వంశావళి లేనివాడును, జీవితకాలమునకు ఆది యైనను జీవనమునకు అంతమైనను లేనివాడునైయుండి దేవుని కుమారుని పోలియున్నాడు.
3. ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ.
4. ఇతడెంత ఘనుడో చూడుడి. మూలపురుషుడైన అబ్రాహాము అతనికి కొల్లగొన్న శ్రేష్ఠమైన వస్తువులలో పదియవ వంతు ఇచ్చెను.ఆదికాండము 14:19-20
4. ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ;
5. మరియు లేవి కుమాళ్లలోనుండి యాజకత్వము పొందువారు, తమ సహోదరులు అబ్రాహాము గర్భవాసమునుండి పుట్టినను, ధర్మశాస్త్రము చొప్పున వారి యొద్ద, అనగా ప్రజలయొద్ద పదియవవంతును పుచ్చుకొనుటకు ఆజ్ఞను పొందియున్నారు గానిసంఖ్యాకాండము 18:21
5. ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
6. వారితో సంబంధించిన వంశావళి లేనివాడైన మెల్కీసెదెకు అబ్రాహామునొద్ద పదియవవంతు పుచ్చుకొని వాగ్దానములను పొందినవానిని ఆశీర్వదించెను.ఆదికాండము 14:19-20
6. ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
7. తక్కువవాడు ఎక్కువ వానిచేత ఆశీర్వదింపబడునను మాట కేవలము నిరాక్షేపమై యున్నది.
7. ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ.
8. మరియు లేవిక్రమము చూడగా చావునకు లోనైనవారు పదియవవంతులను పుచ్చుకొనుచున్నారు. అయితే ఈ క్రమము చూడగా, జీవించుచున్నాడని సాక్ష్యము పొందినవాడు పుచ్చుకొనుచున్నాడు.
8. ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು.
9. అంతే కాక ఒక విధమున చెప్పినయెడల పదియవవంతులను పుచ్చుకొను లేవియు అబ్రాహాముద్వారా దశమాంశములను ఇచ్చెను.
9. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.
10. ఏలాగనగా మెల్కీసెదెకు అతని పితరుని కలిసికొనినప్పుడు లేవి తన పితరుని గర్భములో ఉండెను.ఆదికాండము 14:19-20
10. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
11. ఆ లేవీయులు యాజకులై యుండగా ప్రజలకు ధర్మ శాస్త్రమియ్యబడెను గనుక ఆ యాజకులవలన సంపూర్ణ సిద్ధి కలిగినయెడల అహరోను క్రమములో చేరినవాడని చెప్పబడక మెల్కీసెదెకు క్రమము చొప్పున వేరొక యాజకుడు రావలసిన అవసరమేమి?కీర్తనల గ్రంథము 110:4
11. ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.
12. ఇదియుగాక యాజకులు మార్చబడినయెడల అవశ్యకముగా యాజక ధర్మము సహా మార్చబడును.
12. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
13. ఎవనిగూర్చి యీ సంగతులు చెప్పబడెనో ఆయన వేరొక గోత్రములో పుట్టెను. ఆ గోత్రములోనివాడెవ డును బలిపీఠమునొద్ద పరిచర్య చేయలేదు.
13. ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.